₹4 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಕೇಶ್ವಾಪುರ ಶಾಂತಿನಗರದ ಹನುಮಂತಪ್ಪ ಬುಲಗಣ್ಣವರ ಅವರ ಮನೆ ಬಾಗಿಲು ಮುರಿದು, ₹4.07 ಲಕ್ಷ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಕಳವು ಮಾಡಲಾಗಿದೆ. 135 ಗ್ರಾಂ ಚಿನ್ನಾಭರಣ ಹಾಗೂ 55 ಗ್ರಾಂ ಬೆಳ್ಳಿ ಸಾಮಗ್ರಿ ಕಳವು ಆಗಿದೆ ಎಂದು ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.