<p><strong>ಧಾರವಾಡ:</strong> ಆಂಧ್ರದಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳರನ್ನು ಹಿಡಿಯಲು ಬಂದ ಆಂಧ್ರ ಪೊಲೀಸರ ಮೇಲೆ ಇರಾನಿ ಗ್ಯಾಂಗ್ ಗುರುವಾರ ಹಲ್ಲೆ ನಡೆಸಿ ಪರಾರಿಯಾಗಿದೆ.</p>.<p>ಧಾರವಾಡದ ಸಂಗಮ್ ವೃತ್ತದ ಬಳಿ ಇರುವ ಲೈನ್ ಬಝಾರ್ ಹನುಮಂತ ದೇವಸ್ಥಾನದ ಎದುರು ಖಚಿತ ಮಾಹಿತಿ ಮೇರೆಗೆ, ಅಂದ್ರ ಪೊಲೀಸರು ಕಳ್ಳರನ್ನು ಹಿಡಿಯಲು ಮುಂದಾದರು.</p>.<p>ಇರಾನಿ ಗ್ಯಾಂಗಿನವರು ಬಿಯರ್ ಬಟಲಿಯಿಂದ ಪೊಲೀಸರಿಗೆ ಹೊಡೆಡಿದ್ದಾರೆ. ತಾವೇ ಬಿಯರ್ ಬಾಟಲಿಯಿಂದ ಇರಿದುಕೊಂಡು<br />ಸ್ಥಳದಿಂದ ಪರಾರಿಯಾಗಿದ್ದಾರೆ.</p>.<p>ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾರವಾಡ ಎಸಿಪಿ ಅನುಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಧಾರವಾಡ ಶಹರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಆಂಧ್ರದಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳರನ್ನು ಹಿಡಿಯಲು ಬಂದ ಆಂಧ್ರ ಪೊಲೀಸರ ಮೇಲೆ ಇರಾನಿ ಗ್ಯಾಂಗ್ ಗುರುವಾರ ಹಲ್ಲೆ ನಡೆಸಿ ಪರಾರಿಯಾಗಿದೆ.</p>.<p>ಧಾರವಾಡದ ಸಂಗಮ್ ವೃತ್ತದ ಬಳಿ ಇರುವ ಲೈನ್ ಬಝಾರ್ ಹನುಮಂತ ದೇವಸ್ಥಾನದ ಎದುರು ಖಚಿತ ಮಾಹಿತಿ ಮೇರೆಗೆ, ಅಂದ್ರ ಪೊಲೀಸರು ಕಳ್ಳರನ್ನು ಹಿಡಿಯಲು ಮುಂದಾದರು.</p>.<p>ಇರಾನಿ ಗ್ಯಾಂಗಿನವರು ಬಿಯರ್ ಬಟಲಿಯಿಂದ ಪೊಲೀಸರಿಗೆ ಹೊಡೆಡಿದ್ದಾರೆ. ತಾವೇ ಬಿಯರ್ ಬಾಟಲಿಯಿಂದ ಇರಿದುಕೊಂಡು<br />ಸ್ಥಳದಿಂದ ಪರಾರಿಯಾಗಿದ್ದಾರೆ.</p>.<p>ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾರವಾಡ ಎಸಿಪಿ ಅನುಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಧಾರವಾಡ ಶಹರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>