<p><span style="font-size:22px;"><strong>ಧಾರವಾಡ:</strong> ‘ಇಸ್ರೇಲ್ ಮಾದರಿ ಕೃಷಿ,ಸಾಮೂಹಿಕ ಕೃಷಿಯತ್ತ ರೈತರ ಮನವೊಲಿಸಬೇಕಾಗಿದೆ’ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು.</span></p>.<p><span style="font-size:22px;">ಧಾರವಾಡದಲ್ಲಿ ಆರಂಭವಾದಕೃಷಿ ಮೇಳವನ್ನು ಅಧಿಕೃತವಾಗಿ ಉದ್ಘಾಟಿಸಿದ ಕೃಷಿ ಸಚಿವ ಶಿವ ಶಂಕರರೆಡ್ಡಿ,</span><span style="font-size: 22px;">‘ಇಸ್ರೇಲ್ ಮಾದರಿ ಅಳವಡಿಸಿಕೊಳ್ಳಲು ನಿಟಿನ ಸದ್ಬಳಕೆ ಮೊದಲು ನಾವು ಅರಿಯಬೇಕು. ಇದರಿಂದ ಉತ್ಪಾದನಾ ವೆಚ್ಚ ತಗ್ಗಲಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ ತಗ್ಗಲಿದೆ. ಇಸ್ರೇಲ್ ನಲ್ಲಿ ಸಣ್ಣ ಹಿಡುವಳಿದಾರರು ಸೇರಿ ಸಂಘ ನಿರ್ಮಿಸಿಕೊಂಡಿದ್ದಾರೆ. 2ರಿಂದ 5ಸಾವಿರ ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಇದರಿಂದ ಅವರು ಯಶಸ್ವಿ ಆಗಿದ್ದಾರೆ’ಎಂದರು.</span></p>.<p><span style="font-size:22px;">‘ಹೆಸರು ಖರೀದಿಗೆ ಕೇಂದ್ರ ಮುಂದಾಗಿದೆ. ಆದರೆ ರಾಜ್ಯ ಶಿಫಾರಸುಮಾಡಿದ ಗರಿಷ್ಠ 10 ಕ್ವಿಂಟಾಲ್ ಖರೀದಿಯ ಶಿಫಾರಸು ನಿರಾಕರಿಸಿ 4 ಕ್ವಿಂಟಲ್ಗೆಸೀಮಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮರು ಪ್ರಸ್ತಾವನೆ ಕಳುಹಿಸಲು ನಿರ್ಧಾರ ಮಾಡಿದ್ದೇವೆ’ಎಂದು ಸಚಿವರು ಹೇಳಿದರು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size:22px;"><strong>ಧಾರವಾಡ:</strong> ‘ಇಸ್ರೇಲ್ ಮಾದರಿ ಕೃಷಿ,ಸಾಮೂಹಿಕ ಕೃಷಿಯತ್ತ ರೈತರ ಮನವೊಲಿಸಬೇಕಾಗಿದೆ’ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು.</span></p>.<p><span style="font-size:22px;">ಧಾರವಾಡದಲ್ಲಿ ಆರಂಭವಾದಕೃಷಿ ಮೇಳವನ್ನು ಅಧಿಕೃತವಾಗಿ ಉದ್ಘಾಟಿಸಿದ ಕೃಷಿ ಸಚಿವ ಶಿವ ಶಂಕರರೆಡ್ಡಿ,</span><span style="font-size: 22px;">‘ಇಸ್ರೇಲ್ ಮಾದರಿ ಅಳವಡಿಸಿಕೊಳ್ಳಲು ನಿಟಿನ ಸದ್ಬಳಕೆ ಮೊದಲು ನಾವು ಅರಿಯಬೇಕು. ಇದರಿಂದ ಉತ್ಪಾದನಾ ವೆಚ್ಚ ತಗ್ಗಲಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ ತಗ್ಗಲಿದೆ. ಇಸ್ರೇಲ್ ನಲ್ಲಿ ಸಣ್ಣ ಹಿಡುವಳಿದಾರರು ಸೇರಿ ಸಂಘ ನಿರ್ಮಿಸಿಕೊಂಡಿದ್ದಾರೆ. 2ರಿಂದ 5ಸಾವಿರ ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಇದರಿಂದ ಅವರು ಯಶಸ್ವಿ ಆಗಿದ್ದಾರೆ’ಎಂದರು.</span></p>.<p><span style="font-size:22px;">‘ಹೆಸರು ಖರೀದಿಗೆ ಕೇಂದ್ರ ಮುಂದಾಗಿದೆ. ಆದರೆ ರಾಜ್ಯ ಶಿಫಾರಸುಮಾಡಿದ ಗರಿಷ್ಠ 10 ಕ್ವಿಂಟಾಲ್ ಖರೀದಿಯ ಶಿಫಾರಸು ನಿರಾಕರಿಸಿ 4 ಕ್ವಿಂಟಲ್ಗೆಸೀಮಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮರು ಪ್ರಸ್ತಾವನೆ ಕಳುಹಿಸಲು ನಿರ್ಧಾರ ಮಾಡಿದ್ದೇವೆ’ಎಂದು ಸಚಿವರು ಹೇಳಿದರು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>