ಬಿಜೆಪಿ ಅಭ್ಯರ್ಥಿ ಎಸ್.ಐ ಚಿಕ್ಕನಗೌಡ್ರ ಅವರ ಪರವಾಗಿ ರಾಯನಾಳ ಗ್ರಾಮದಲ್ಲಿ ಗುರುವಾರ ಪ್ರಚಾರ ನಡೆಸಿದರು. ಈ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ ಕಳ್ಳ ಲೆಕ್ಕ ಸುಳ್ಳು ಬಿಲ್ ತೋರಿಸಿ ಹಣ ಹೊಡೆಯುತ್ತಿದೆ. ಬರಗಾಲ ಇರುವ ಈ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ, ಗೋವುಗಳಿಗೆ ಮೇವು ನೀಡುವ ಕೆಲಸವನ್ನು ಸರ್ಕಾರ ಮಾಡಲಿ ಎಂದರು.