<p><strong>ಹುಬ್ಬಳ್ಳಿ</strong>: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಭಾನುವಾರ ನಗರದ ವಿವಿಧ ಸ್ಥಳಗಳಿಗೆ ಭೇಟಿ ಲಾಕ್ಡೌನ್ ಜಾರಿಯನ್ನು ಪರಿಶೀಲಿಸಿದರು.</p>.<p>ಕೇಶ್ವಾಪುರ ವೃತ್ತ, ಗದಗ ರಸ್ತೆ, ಸಿಬಿಟಿ, ದುರ್ಗದ ಬೈಲ್, ಹೊಸೂರು, ಕಾರವಾರ ರಸ್ತೆ, ಗೋಕುಲ ರಸ್ತೆ, ಚಾಣಕ್ಯಪುರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಅವರು, ಕರ್ತವ್ಯನಿರತ ಪೊಲೀಸರೊಂದಿಗೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.</p>.<p>ನಂತರ ಸರ್ಕ್ಯೂಟ್ ಹೌಸ್ನಲ್ಲಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರೊಂದಿಗೆ ಕೋವಿಡ್–19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಭಾನುವಾರ ನಗರದ ವಿವಿಧ ಸ್ಥಳಗಳಿಗೆ ಭೇಟಿ ಲಾಕ್ಡೌನ್ ಜಾರಿಯನ್ನು ಪರಿಶೀಲಿಸಿದರು.</p>.<p>ಕೇಶ್ವಾಪುರ ವೃತ್ತ, ಗದಗ ರಸ್ತೆ, ಸಿಬಿಟಿ, ದುರ್ಗದ ಬೈಲ್, ಹೊಸೂರು, ಕಾರವಾರ ರಸ್ತೆ, ಗೋಕುಲ ರಸ್ತೆ, ಚಾಣಕ್ಯಪುರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಅವರು, ಕರ್ತವ್ಯನಿರತ ಪೊಲೀಸರೊಂದಿಗೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.</p>.<p>ನಂತರ ಸರ್ಕ್ಯೂಟ್ ಹೌಸ್ನಲ್ಲಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರೊಂದಿಗೆ ಕೋವಿಡ್–19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>