ಪಕ್ಷದ ಕಚೇರಿಯಲ್ಲಿ ಗುರುವಾರ ಸಹಸ್ರಾರ್ಜುನ ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂಡಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ಪರಮೇಶ್ವರ ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ಮಾತ್ರ ಆರೋಪ ಮಾಡುವುದು ಕಾಂಗ್ರೆಸ್ಗೆ ಶೋಭೆ ತರುವುದಿಲ್ಲ’ ಎಂದರು.