ಮಠದ ಮುಖ್ಯ ಆಡಳಿತ ಅಧಿಕಾರಿ ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಜಿ. ಶಾಂತಿ ರಥೋತ್ಸವಕ್ಕೆ ಚಾಲನೆ ನೀಡಿದರು. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶಿವಲಿಂಗಾನಂದ ಸ್ವಾಮೀಜಿ, ಜಿಲ್ಲಾ ನ್ಯಾಯಾಧೀಶ ಜಿ.ಎ. ಮೂಲಿಮನಿ, ಟ್ರಸ್ಟ್ ಸಮಿತಿ ಚೇರ್ಮನ್ ಧರಣೇಂದ್ರ ಜವಳಿ, ಉಪಾಧ್ಯಕ್ಷ ಗೋವಿಂದ ಮನ್ನೂರ್, ಗೌರವ ಕಾರ್ಯದರ್ಶಿ ಎಸ್.ಐ.ಕೋಳಕೂರ ಇದ್ದರು.