ಮಹಾರಾಷ್ಟ್ರದ ಶ್ರೀಮದ್ ಕಾಶಿ ಜ್ಞಾನಸಿಂಹಾಸನ ಪೀಠ ಖಾಸಾ ಶಾಖಾ ಮಠದ ಗುರುಸಿದ್ಧ ಮಣಿಕಂಠ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ರಾಜಕೀಯ ಧುರೀಣ ರಜತ್ ಉಳ್ಳಾಗಡ್ಡಿಮಠ, ಕವಿಪು ಮಹಾಸಭಾ ಹಾವೇರಿ ವಿಭಾಗದ ಅಧ್ಯಕ್ಷ ಚನ್ನೇಶ ಶಾಸ್ತ್ರಿ, ಅಖಿಲ ಭಾರತ ವೀರಶೈವ ಲಿಂಗಾಯತ ಜಂಗಮ ಅರ್ಚಕ, ಪುರೋಹಿತ ಮಹಾಸಭಾ ಮಹಾರಾಷ್ಟ್ರದ ಅಧ್ಯಕ್ಷ ಶಿವಯೋಗಿ ಸ್ವಾಮಿ ಹೋಳಿಮಠ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಮಾತನಾಡಿದರು.