ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೇಹಾ ಕುಟುಂಬಸ್ಥರಿಗೆ ಜೆ.ಪಿ. ನಡ್ಡಾ ಸಾಂತ್ವನ

Published 21 ಏಪ್ರಿಲ್ 2024, 12:58 IST
Last Updated 21 ಏಪ್ರಿಲ್ 2024, 12:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜಿನ ಆವರಣದಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕುಟುಂಬ ಸದಸ್ಯರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಸಾಂತ್ವನ ಹೇಳಿದರು.

ನಗರದ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ತೆರಳಿದ ಅವರು, ನೇಹಾ ಸಾವಿಗೆ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು. ಈ ವೇಳೆ ರಾಜ್ಯ ಬಿಜೆಪಿ‌ ಉಸ್ತುವಾರಿ ರಾಧಾಮೋಹನ ದಾಸ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT