ಮುಕ್ತಿಮಂದಿರದ ವಿಮಲರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ, ಶಿರಕೋಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲಘಟಗಿ ಹನ್ನೆರಡು ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಯನಾಳ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ ಉಪದೇಶ ನೀಡಿದರು.