<p><strong>ಕಲಘಟಗಿ</strong>: ‘ತಾಲ್ಲೂಕಿನಲ್ಲಿ ಹಿಂದೂ-ಮುಸ್ಲಿಮರು ಎಲ್ಲ ಹಬ್ಬಗಳಂತೆ ಬಕ್ರೀದ್ ಕೂಡ ಶಾಂತಿ,ಸೌಹಾರ್ದದಿಂದ ಆಚರಿಸಿ’ ಎಂದು ಸಿಪಿಐ ಶ್ರೀಶೈಲ ಕೌಜಲಗಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಬಕ್ರೀದ್ ಅಂಗವಾಗಿ ಹಿಂದೂ–ಮುಸ್ಲಿಮರ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಇಲ್ಲಿಯವರೆಗೆ ನಡೆದ ಜಾತ್ರೆ ಸಮಾರಂಭ ಹಾಗೂ ಹಬ್ಬಗಳಲ್ಲಿ ಯಾವುದೇ ಗಲಾಟೆ ಸಂಭವಿಸಿಲ್ಲ, ಸಹಕಾರ ಮನೋಭಾವದಿಂದ ಶಾಂತಿಯಿಂದ ಹಬ್ಬಗಳನ್ನು ಆಚರಿಸುತ್ತಿರುವುದು ಮುಂದುವರಿಯಲಿ ಎಂದರು.</p>.<p>ಮುಖಂಡರಾದ ವಿ.ಪಿ.ಪಟ್ಟಣಶೆಟ್ಟಿ, ಪ್ರಮೋದ ಪಾಲ್ಕರ್, ಸದಾನಂದ ಚಿಂತಾಮಣಿ, ಶೌಕತ ಅಲಿ ತೆರಗಾವಿ, ಆಜಾದ ಮಲೀಕನವರ, ಅಂಜುಮನ್ ಸಂಸ್ಥೆಯ ಸದಸ್ಯರು, ಮುಸ್ಲಿಂ ಮುಖಂಡರು, ಹಾಗೂ ವಿವಿಧ ಸಮಾಜಗಳ ಹಿರಿಯರು, ಪೊಲೀಸ್ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-24-1982289032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ‘ತಾಲ್ಲೂಕಿನಲ್ಲಿ ಹಿಂದೂ-ಮುಸ್ಲಿಮರು ಎಲ್ಲ ಹಬ್ಬಗಳಂತೆ ಬಕ್ರೀದ್ ಕೂಡ ಶಾಂತಿ,ಸೌಹಾರ್ದದಿಂದ ಆಚರಿಸಿ’ ಎಂದು ಸಿಪಿಐ ಶ್ರೀಶೈಲ ಕೌಜಲಗಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಬಕ್ರೀದ್ ಅಂಗವಾಗಿ ಹಿಂದೂ–ಮುಸ್ಲಿಮರ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಇಲ್ಲಿಯವರೆಗೆ ನಡೆದ ಜಾತ್ರೆ ಸಮಾರಂಭ ಹಾಗೂ ಹಬ್ಬಗಳಲ್ಲಿ ಯಾವುದೇ ಗಲಾಟೆ ಸಂಭವಿಸಿಲ್ಲ, ಸಹಕಾರ ಮನೋಭಾವದಿಂದ ಶಾಂತಿಯಿಂದ ಹಬ್ಬಗಳನ್ನು ಆಚರಿಸುತ್ತಿರುವುದು ಮುಂದುವರಿಯಲಿ ಎಂದರು.</p>.<p>ಮುಖಂಡರಾದ ವಿ.ಪಿ.ಪಟ್ಟಣಶೆಟ್ಟಿ, ಪ್ರಮೋದ ಪಾಲ್ಕರ್, ಸದಾನಂದ ಚಿಂತಾಮಣಿ, ಶೌಕತ ಅಲಿ ತೆರಗಾವಿ, ಆಜಾದ ಮಲೀಕನವರ, ಅಂಜುಮನ್ ಸಂಸ್ಥೆಯ ಸದಸ್ಯರು, ಮುಸ್ಲಿಂ ಮುಖಂಡರು, ಹಾಗೂ ವಿವಿಧ ಸಮಾಜಗಳ ಹಿರಿಯರು, ಪೊಲೀಸ್ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-24-1982289032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>