<p><strong>ಕಲಘಟಗಿ</strong>: ತಾಲ್ಲೂಕಿನ ಚಳಮಟ್ಟಿ ಗ್ರಾಮದ ಬೂದನಗುಡ್ಡ ಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಗೆ ಮುಖ್ಯಮಂತ್ರಿ ವಿಶೇಷ ಅನುದಾನವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಂಜೂರ ಮಾಡಿಸಿ ₹25 ಲಕ್ಷ ಅನುದಾನದ ಕಾಂಕ್ರಿಟ್ ರಸ್ತೆಗೆ ಮಂಗಳವಾರ ಭೂಮಿ ಪೂಜೆ ನೆರೆವೇರಿಸಿದರು.</p>.<p>ಸಚಿವರ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ, ಚಳಮಟ್ಟಿ ಗ್ರಾಮದ ಮಾರುತಿ ಅಮೃತನವರ, ಮಲ್ಲಯ್ಯ ಚಿಕ್ಕಮಠ, ಬಸವಂತಪ್ಪ ಸುಬಾಣವರ, ಕುರುವಿನಕೊಪ್ಪ ಗ್ರಾಮದ ಮಂಜುನಾಥ ಚಂಡುನವರ, ಕಾಡನಕೊಪ್ಪ ಗ್ರಾಮದ ಗಣೇಶ ಕುಳ್ಳೇನವರ, ಉಗ್ಗಿನಕೇರಿ ಗ್ರಾ.ಪಂ ಪಿಡಿಓ ಆರ್. ಪಿ ಪೂಜಾರ, ಗುರುಪಾದ ಉಳಾಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ತಾಲ್ಲೂಕಿನ ಚಳಮಟ್ಟಿ ಗ್ರಾಮದ ಬೂದನಗುಡ್ಡ ಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಗೆ ಮುಖ್ಯಮಂತ್ರಿ ವಿಶೇಷ ಅನುದಾನವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಂಜೂರ ಮಾಡಿಸಿ ₹25 ಲಕ್ಷ ಅನುದಾನದ ಕಾಂಕ್ರಿಟ್ ರಸ್ತೆಗೆ ಮಂಗಳವಾರ ಭೂಮಿ ಪೂಜೆ ನೆರೆವೇರಿಸಿದರು.</p>.<p>ಸಚಿವರ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ, ಚಳಮಟ್ಟಿ ಗ್ರಾಮದ ಮಾರುತಿ ಅಮೃತನವರ, ಮಲ್ಲಯ್ಯ ಚಿಕ್ಕಮಠ, ಬಸವಂತಪ್ಪ ಸುಬಾಣವರ, ಕುರುವಿನಕೊಪ್ಪ ಗ್ರಾಮದ ಮಂಜುನಾಥ ಚಂಡುನವರ, ಕಾಡನಕೊಪ್ಪ ಗ್ರಾಮದ ಗಣೇಶ ಕುಳ್ಳೇನವರ, ಉಗ್ಗಿನಕೇರಿ ಗ್ರಾ.ಪಂ ಪಿಡಿಓ ಆರ್. ಪಿ ಪೂಜಾರ, ಗುರುಪಾದ ಉಳಾಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>