<p><strong>ಕಲಘಟಗಿ</strong>: ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶ, ಸೋನಿಯಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ತಾಲ್ಲೂಕಿನ ಜಿ.ಬಸವನಕೊಪ್ಪ ಗ್ರಾಮದಿಂದ ನೀರಸಾಗರ ಮಾರ್ಗದಲ್ಲಿ ಹಸಿರು ಗ್ರಾಮ ಅಭಿಯಾನದ ಅಂಗವಾಗಿ ಸಸಿ ನೆಡಲಾಯಿತು.</p>.<p>ಅಭಿಯಾನಕ್ಕೆ ಚಾಲನೆ ನೀಡಿದ ಸೋನಿಯಾ ಶಿಕ್ಷಣ ಮಹಾವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿ ಕಿರಣ ತೋಟಗಂಟಿ ಮಾತನಾಡಿ, ಎಲ್ಲರೂ ಆರೋಗ್ಯವಾಗಿ ಇರಬೇಕೆಂದರೆ ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿರಬೇಕು. ಅರಣ್ಯ ಉಳಿಸಬೇಕು ಎಂದು ಹೇಳಿದರು.</p>.<p>ಪ್ರೊ.ಜಯಾನಂದ ಹಟ್ಟಿ, ಶಿವಯೋಗಿ ಹಾವೇರಿ ಮಾತನಾಡಿದರು.</p>.<p>ಗ್ರಾಮದ ಹಿರಿಯರಾದ ಶಂಕರಗೌಡ ಪಾಟೀಲ, ಶಿವಯ್ಯ ಸಂಪಗಾವಿಮಠ, ಸಿದ್ದನಗೌಡ ಹೊಸಮನಿ, ಹನುಮಂತರಾಯ ತೋಟದಮನಿ, ವಿಜಯ ಸಾಲಿಮಠ, ವೀರಯ್ಯ ಕೆಂಬಾವಿಮಠ, ಸಂತೋಷ ಬಶೆಟ್ಟಿ, ಗ್ರಾಮಸ್ಥರು ಹಾಗೂ ಎನ್ಎಸ್ಎಸ್ ಸ್ವಯಂ ಸೇವಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶ, ಸೋನಿಯಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ತಾಲ್ಲೂಕಿನ ಜಿ.ಬಸವನಕೊಪ್ಪ ಗ್ರಾಮದಿಂದ ನೀರಸಾಗರ ಮಾರ್ಗದಲ್ಲಿ ಹಸಿರು ಗ್ರಾಮ ಅಭಿಯಾನದ ಅಂಗವಾಗಿ ಸಸಿ ನೆಡಲಾಯಿತು.</p>.<p>ಅಭಿಯಾನಕ್ಕೆ ಚಾಲನೆ ನೀಡಿದ ಸೋನಿಯಾ ಶಿಕ್ಷಣ ಮಹಾವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿ ಕಿರಣ ತೋಟಗಂಟಿ ಮಾತನಾಡಿ, ಎಲ್ಲರೂ ಆರೋಗ್ಯವಾಗಿ ಇರಬೇಕೆಂದರೆ ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿರಬೇಕು. ಅರಣ್ಯ ಉಳಿಸಬೇಕು ಎಂದು ಹೇಳಿದರು.</p>.<p>ಪ್ರೊ.ಜಯಾನಂದ ಹಟ್ಟಿ, ಶಿವಯೋಗಿ ಹಾವೇರಿ ಮಾತನಾಡಿದರು.</p>.<p>ಗ್ರಾಮದ ಹಿರಿಯರಾದ ಶಂಕರಗೌಡ ಪಾಟೀಲ, ಶಿವಯ್ಯ ಸಂಪಗಾವಿಮಠ, ಸಿದ್ದನಗೌಡ ಹೊಸಮನಿ, ಹನುಮಂತರಾಯ ತೋಟದಮನಿ, ವಿಜಯ ಸಾಲಿಮಠ, ವೀರಯ್ಯ ಕೆಂಬಾವಿಮಠ, ಸಂತೋಷ ಬಶೆಟ್ಟಿ, ಗ್ರಾಮಸ್ಥರು ಹಾಗೂ ಎನ್ಎಸ್ಎಸ್ ಸ್ವಯಂ ಸೇವಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>