<p><strong>ಕಲಘಟಗಿ:</strong> ತಾಲ್ಲೂಕಿನ ಗುಡಿಹಾಳ ಹಾಗೂ ಕುರುವಿನಕೊಪ್ಪ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗುಡಿಹಾಳ ಮತ್ತು ಕುರವಿನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ನೀಡಿದ್ದರು.</p>.<p>ಗ್ರಾಮಕ್ಕೆ ಸೋಮವಾರ ಬಸ್ ಬರುತ್ತಿದಂ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಸಚಿವರ ಆಪ್ತ ಸಹಾಯಕ ಸೋಮಶೇಖರ ಬೆನ್ನೂರ ಹಾಗೂ ಗ್ರಾಮದ ಹಿರಿಯರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ತಾಲ್ಲೂಕಿನ ಗುಡಿಹಾಳ ಹಾಗೂ ಕುರುವಿನಕೊಪ್ಪ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗುಡಿಹಾಳ ಮತ್ತು ಕುರವಿನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ನೀಡಿದ್ದರು.</p>.<p>ಗ್ರಾಮಕ್ಕೆ ಸೋಮವಾರ ಬಸ್ ಬರುತ್ತಿದಂ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಸಚಿವರ ಆಪ್ತ ಸಹಾಯಕ ಸೋಮಶೇಖರ ಬೆನ್ನೂರ ಹಾಗೂ ಗ್ರಾಮದ ಹಿರಿಯರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>