<p><strong>ಧಾರವಾಡ:</strong> ನಗರದ ಕರ್ನಾಟಕ ವಿದ್ಯಾವರ್ಧಕ ಸಂಘ ನೀಡುವ ಸಿರಿಗನ್ನಡಂ ಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿಗೆ ಹಾವೇರಿಯ ‘ಗೆಳೆಯರ ಬಳಗ’ ಹಾಗೂ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಗೆ ಪತ್ರಕರ್ತ ಶಾ.ಮಂ.ಕೃಷ್ಣರಾಯ ಆಯ್ಕೆಯಾಗಿದ್ದಾರೆ.</p>.<p>ಎರಡೂ ಪ್ರಶಸ್ತಿಗಳು ತಲಾ ₹50 ಸಾವಿರ ನಗದು, ಫಲಕ ಒಳಗೊಂಡಿವೆ. ರಾ.ಹ.ದೇಶಪಾಂಡೆ ಪ್ರಶಸ್ತಿಯನ್ನು ಜುಲೈ 20ರಂದು ಸಂಘದ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ಸಮಾರಂಭದಲ್ಲಿ ಹಾಗೂ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಜುಲೈ 26ರಂದು ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಕರ್ನಾಟಕ ವಿದ್ಯಾವರ್ಧಕ ಸಂಘ ನೀಡುವ ಸಿರಿಗನ್ನಡಂ ಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿಗೆ ಹಾವೇರಿಯ ‘ಗೆಳೆಯರ ಬಳಗ’ ಹಾಗೂ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಗೆ ಪತ್ರಕರ್ತ ಶಾ.ಮಂ.ಕೃಷ್ಣರಾಯ ಆಯ್ಕೆಯಾಗಿದ್ದಾರೆ.</p>.<p>ಎರಡೂ ಪ್ರಶಸ್ತಿಗಳು ತಲಾ ₹50 ಸಾವಿರ ನಗದು, ಫಲಕ ಒಳಗೊಂಡಿವೆ. ರಾ.ಹ.ದೇಶಪಾಂಡೆ ಪ್ರಶಸ್ತಿಯನ್ನು ಜುಲೈ 20ರಂದು ಸಂಘದ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ಸಮಾರಂಭದಲ್ಲಿ ಹಾಗೂ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಜುಲೈ 26ರಂದು ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>