<p><strong>ಉಪ್ಪಿನಬೆಟಗೇರಿ:</strong> ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ವ್ಯಂಗ್ಯಚಿತ್ರ ಕಲಾವಿದ ಕಾಂತೇಶ ಎಂ. ಬಡಿಗೇರ ಅವರು ರಾಷ್ಟ್ರೀಯ ವ್ಯಂಗ್ಯಚಿತ್ರ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.</p>.<p>ಛತ್ತೀಸಗಢ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಈಚೆಗೆ ‘ಕಾರ್ಟೂನ್ ವಾಚ್’ ನಿಯತಕಾಲಿಕ ‘ಪ್ರವಾಸಿಗರು ಭಯೋತ್ಪಾದಕರಿಗೆ ಹೆದರುವುದಿಲ್ಲ’ ವಿಷಯ ಕುರಿತು ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ವ್ಯಂಗ್ಯಚಿತ್ರ ಸ್ಪರ್ಧೆಯಲ್ಲಿ ಕಾಂತೇಶ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ:</strong> ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ವ್ಯಂಗ್ಯಚಿತ್ರ ಕಲಾವಿದ ಕಾಂತೇಶ ಎಂ. ಬಡಿಗೇರ ಅವರು ರಾಷ್ಟ್ರೀಯ ವ್ಯಂಗ್ಯಚಿತ್ರ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.</p>.<p>ಛತ್ತೀಸಗಢ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಈಚೆಗೆ ‘ಕಾರ್ಟೂನ್ ವಾಚ್’ ನಿಯತಕಾಲಿಕ ‘ಪ್ರವಾಸಿಗರು ಭಯೋತ್ಪಾದಕರಿಗೆ ಹೆದರುವುದಿಲ್ಲ’ ವಿಷಯ ಕುರಿತು ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ವ್ಯಂಗ್ಯಚಿತ್ರ ಸ್ಪರ್ಧೆಯಲ್ಲಿ ಕಾಂತೇಶ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>