ನೀರಿನ ಮಿತವ್ಯಯ ಬಳಕೆ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ಮಕ್ಕಳ ಆರೋಗ್ಯ ರಕ್ಷಣೆ, ಪರಿಸರ ರಕ್ಷಣೆಗೆ ಕಾಳಜಿ, ಶಿಕ್ಷಣ ಎನ್ನುವ ಅಂಶಗಳನ್ನು ಮುಖ್ಯವಾಗಿಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಸೈಕ್ಲಿಸ್ಟ್ಗಳು ಭಿತ್ತಿಪತ್ರಗಳ ಮೂಲಕ ಈ ವಿಷಯಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ.