‘ಮಣಿಪುರದಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ ನಡೆದಿದೆ. ಹಿಂದಿನ ಸರ್ಕಾರಗಳ ತಪ್ಪು ನಿರ್ಣಯಗಳಿಂದ ನೆರೆಯ ರಾಷ್ಟ್ರಗಳಿಂದ ನುಸುಳುಕೋರರು ಈಶಾನ್ಯ ರಾಜ್ಯಗಳಿಗೆ ಬಂದಿದ್ದಾರೆ. ಅಂತಹವರನ್ನು ಹೊರಹಾಕುವ ಕೆಲಸ ಕೇಂದ್ರ ಸರ್ಕಾರದಿಂದ ನಿರಂತರ ನಡೆದಿದೆ. ಅದಕ್ಕೆ ಸಹಜವಾಗಿ ಆಕ್ರೋಶ ವ್ಯಕ್ತವಾಗಿ, ಸಂಘರ್ಷಕ್ಕೆ ಕಾರಣವಾಗುತ್ತದೆ’ ಎಂದರು.