ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫಲಾಪೇಕ್ಷೆಯಲ್ಲಿರುವ ಮಠಾಧೀಶರು, ಅದನ್ನು ತಪ್ಪಿಸಿಕೊಳ್ಳಲು ಸಿದ್ಧವಿಲ್ಲ. ಅವರು ಎಲ್ಲ ಸಂದರ್ಭದಲ್ಲಿಯೂ ನ್ಯಾಯಪರವಾಗೇನೂ ನಿಂತಿಲ್ಲ. ಮುಂದೆ ಯಾವ ಪಕ್ಷ ಅಧಿಕಾರ ಬರುತ್ತದೆಯೋ ಏನೋ ಎಂದು ತಿಳಿಯದ ಅವರು, ಶೆಟ್ಟರ್ಗೆ ಆದ ಅನ್ಯಾಯದ ಕುರಿತು ಧ್ವನಿ ಎತ್ತದೆ ಮೌನಕ್ಕೆ ಜಾರಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.