ಮುಖ್ಯ ಅತಿಥಿಯಾಗಿ ಸಿದ್ಧಾರೂಢ ಟ್ರಸ್ಟ್ ಕಮಿಟಿ ಚೇರ್ಮನ್ ಡಿ.ಬಿ. ಮಳಗಿ, ಧರ್ಮದರ್ಶಿ ಶ್ಯಾಮಾನಂದ ಪೂಜೇರ, ಕರ್ನಾಟಕ ರಕ್ಷಣಾ ವೇದಿಕೆಯ ಅಮೃತ ಇಜಾರಿ, ಶ್ರೀರಾಮ ಸೇನೆ ಅಧ್ಯಕ್ಷ ಸುಬ್ರಮಣ್ಯ ಶಿರಕೋಳ, ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷ ಕಳ್ಳಿಮನಿ, ಹೂವಪ್ಪ ದಾಯಗೋಡಿ, ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ, ರಮೇಶ ಮಹಾದೇವಪ್ಪನವರ, ದೊಡ್ಡೇಶಪ್ಪ ನಲವಡಿ ಭಾಗವಹಿಸಲಿದ್ದಾರೆ.