ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಸಮಸ್ಯೆಗೆ ಸ್ಪಂದಿಸಲು ದೆಹಲಿಗೆ ಹೋಗಿ, ವರಿಷ್ಠರ ಬಳಿ ಹೋಗುತ್ತಾರೆ. ಆದರೆ, ರಾಜ್ಯದ ನೆರೆ ಪರಿಹಾರಕ್ಕೆ ಹೋಗಲಿಲ್ಲ. ಬಿಜೆಪಿಯ 25 ಸಂಸದರು ಹಾಗೂ ರಾಜ್ಯದ ಸಚಿವರು ಏನು ಮಾಡುತ್ತಿದ್ದಾರೆ? ನೆರೆ ಪರಿಹಾರ ತರುವುದಕ್ಕಿಂಗ ದೊಡ್ಡ ಕೆಲಸ ಅವರಿಗೆ ಬೇರೆ ಏನಿದೆ ಎಂದು ಪ್ರಶ್ನಿಸಿದರು.