<p><strong>ನವಲಗುಂದ:</strong> ಆರೋಗ್ಯ ಇಲಾಖೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11ರಂದು ಕರೆ ನೀಡಿರುವ ರಾಜ್ಯವ್ಯಾಪಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕ ಬೆಂಬಲ ವ್ಯಕ್ತಪಡಿಸಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ. ರಂಗಣ್ಣವರ ತಿಳಿಸಿದ್ದಾರೆ.</p>.<p>ಈ ಕುರಿತು ಮಂಗಳವಾರ ಪ್ರಕಟಣೆ ನೀಡಿರುವ ಆರೋಗ್ಯ ಇಲಾಖೆಯ ನೌಕರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸಂಘವು ಬೆಂಬಲ ನೀಡುತ್ತದೆ. ಮುಷ್ಕರ ಯಶಸ್ವಿಯಾಗುವಂತೆ ತಾಲ್ಲೂಕಿನ ಎಲ್ಲಾ ಇಲಾಖೆಯ ನೌಕರರು ಸಹಕರಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಆರೋಗ್ಯ ಇಲಾಖೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11ರಂದು ಕರೆ ನೀಡಿರುವ ರಾಜ್ಯವ್ಯಾಪಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕ ಬೆಂಬಲ ವ್ಯಕ್ತಪಡಿಸಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ. ರಂಗಣ್ಣವರ ತಿಳಿಸಿದ್ದಾರೆ.</p>.<p>ಈ ಕುರಿತು ಮಂಗಳವಾರ ಪ್ರಕಟಣೆ ನೀಡಿರುವ ಆರೋಗ್ಯ ಇಲಾಖೆಯ ನೌಕರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸಂಘವು ಬೆಂಬಲ ನೀಡುತ್ತದೆ. ಮುಷ್ಕರ ಯಶಸ್ವಿಯಾಗುವಂತೆ ತಾಲ್ಲೂಕಿನ ಎಲ್ಲಾ ಇಲಾಖೆಯ ನೌಕರರು ಸಹಕರಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>