ಮಹದಾಯಿ ಯೋಜನೆ ರಾಜ್ಯ ಸರ್ಕಾರದಿಂದಲೇ ನಿಂತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಾತನ್ನು ನಂಬಬೇಡಿ. ಅವರೊಬ್ಬ ಸುಳ್ಳುಗಾರ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.
ಸಿದ್ದರಾಮಯ್ಯ ಮುಖ್ಯಮಂತ್ರಿ
ಪ್ರಲ್ಹಾದ ಜೋಶಿ ಅವರೇ ನೀವು ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಬೇಕು. ಇಲ್ಲದಿದ್ದರೆ ನಮ್ಮ ಭಾಗದಲ್ಲಿ ಕಾಲಿಡಲು ನಿಮಗೆ ನೈತಿಕ ಹಕ್ಕಿಲ್ಲ