ಸೋಮವಾರ, 9 ಫೆಬ್ರುವರಿ 2026
×
ADVERTISEMENT
ADVERTISEMENT

ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ನಿರ್ಲಕ್ಷ್ಯ: ಸಿಎಂ ಸಿದ್ದರಾಮಯ್ಯ

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ತಡೆ ಕಾಮಗಾರಿ ಶಂಕುಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ
Published : 9 ಫೆಬ್ರುವರಿ 2026, 0:30 IST
Last Updated : 9 ಫೆಬ್ರುವರಿ 2026, 0:30 IST
ಫಾಲೋ ಮಾಡಿ
Comments
ಮಹದಾಯಿ ಯೋಜನೆ ರಾಜ್ಯ ಸರ್ಕಾರದಿಂದಲೇ ನಿಂತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಾತನ್ನು ನಂಬಬೇಡಿ. ಅವರೊಬ್ಬ ಸುಳ್ಳುಗಾರ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.
ಸಿದ್ದರಾಮಯ್ಯ ಮುಖ್ಯಮಂತ್ರಿ
ಪ್ರಲ್ಹಾದ ಜೋಶಿ ಅವರೇ ನೀವು ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಬೇಕು. ಇಲ್ಲದಿದ್ದರೆ ನಮ್ಮ ಭಾಗದಲ್ಲಿ ಕಾಲಿಡಲು ನಿಮಗೆ ನೈತಿಕ ಹಕ್ಕಿಲ್ಲ
ಎಚ್‌.ಕೆ.ಪಾಟೀಲ ಕಾನೂನು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT