<p><strong>ಹುಬ್ಬಳ್ಳಿ: </strong>ನಗರದಲ್ಲಿ ಗುರುವಾರದಿಂದ ಎರಡು ದಿನ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಇಲ್ಲಿಗೆ ಬಂದಿದ್ದಾರೆ.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ, ಕೆ.ಎಚ್. ಮುನಿಯಪ್ಪ ಬಂದಿದ್ದಾರೆ.</p>.<p>ನಾಯಕರನ್ನು ಸ್ವಾಗತಿಸಲು ಕಾರ್ಯಕರ್ತರು ಗೋಕುಲ ರಸ್ತೆಯುದ್ದಕ್ಕೂ ಕಾರ್ಯಕರ್ತರು ಬೈಕ್ ಜಾಥಾ ಹಮ್ಮಿಕೊಂಡಿದ್ದಾರೆ. ಜೆಸಿಬಿ ಮೂಲಕ ಹೂವಿನ ಹಾರ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಸಂಜೆ ಹಾಗೂ ನಾಳೆ ಸಭೆ ಜರುಗಲಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/district/bellary/karnataka-politics-bjp-mla-somashekar-reddy-lobby-for-minister-post-852798.html" target="_blank">‘ನಾನೂ ಸಚಿವಾಕಾಂಕ್ಷಿ’; ಸಚಿವ ಸ್ಥಾನಕ್ಕೆ ಸೋಮಶೇಖರರೆಡ್ಡಿ ಲಾಬಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದಲ್ಲಿ ಗುರುವಾರದಿಂದ ಎರಡು ದಿನ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಇಲ್ಲಿಗೆ ಬಂದಿದ್ದಾರೆ.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ, ಕೆ.ಎಚ್. ಮುನಿಯಪ್ಪ ಬಂದಿದ್ದಾರೆ.</p>.<p>ನಾಯಕರನ್ನು ಸ್ವಾಗತಿಸಲು ಕಾರ್ಯಕರ್ತರು ಗೋಕುಲ ರಸ್ತೆಯುದ್ದಕ್ಕೂ ಕಾರ್ಯಕರ್ತರು ಬೈಕ್ ಜಾಥಾ ಹಮ್ಮಿಕೊಂಡಿದ್ದಾರೆ. ಜೆಸಿಬಿ ಮೂಲಕ ಹೂವಿನ ಹಾರ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಸಂಜೆ ಹಾಗೂ ನಾಳೆ ಸಭೆ ಜರುಗಲಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/district/bellary/karnataka-politics-bjp-mla-somashekar-reddy-lobby-for-minister-post-852798.html" target="_blank">‘ನಾನೂ ಸಚಿವಾಕಾಂಕ್ಷಿ’; ಸಚಿವ ಸ್ಥಾನಕ್ಕೆ ಸೋಮಶೇಖರರೆಡ್ಡಿ ಲಾಬಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>