ಇದರಲ್ಲಿ ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿ ಗ್ರಾಮದ ವೆಂಕಪ್ಪ ಕೆಂಗಲಗುತ್ತಿ, ವಿಜಯಪುರದ ಸಹನಾ ಕುಡಿಗಾನೂರ ಮತ್ತು ಬೆಂಗಳೂರಿನ ಕೀರ್ತಿ ರಂಗಸ್ವಾಮಿ ಆಯ್ಕೆಯಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಸನಾಳ ಗ್ರಾಮದ ಪೈಗಂಬರ್ ನದಾಫ್ ಮೆಕ್ಯಾನಿಕ್ ಆಗಿ ಆಯ್ಕೆಯಾದರು. ಭಾರತ ತಂಡ ಅ. 13ರಂದು ನವದೆಹಲಿಯಿಂದ ಸಿಯೋಲ್ಗೆ ಪ್ರಯಾಣ ಬೆಳೆಸಲಿದೆ.