ಕವಿಗಳಾದ ದೇವು ಮಾಕೊಂಡ, ರೂಪಾ ಜೋಶಿ ಮತ್ತು ಶಿವಾನಂದ ಉಳ್ಳಿಗೇರಿ ಅಡಿಗರ ಕವಿತೆಗಳನ್ನು ಪ್ರಸ್ತುತಪಡಿಸಿದರು. ಪ್ರಕಾಶ ಕಡಮೆ ಸ್ವಾಗತಿಸಿದರು. ಸುನಂದಾ ಕಡಮೆ ವಂದಿಸಿದರು. ಎಂ.ಬಿ. ಅಡ್ನೂರ, ಚನ್ನಪ್ಪ ಅಂಗಡಿ, ಸಿ.ಎಂ. ಮುನಿಸ್ವಾಮಿ, ಮಮತಾ ಹೊರಕೇರಿ, ಗಾಯತ್ರಿ ರವಿ, ನಿರ್ಮಲಾ ಶೆಟ್ಟರ್, ವಿರೂಪಾಕ್ಷ ಕಟ್ಟೀಮನಿ, ಶಂಕರಗೌಡ ಸಾತ್ಮಾರ, ಅರುಣಕುಮಾರ ಹಬ್ಬು, ವ್ಯಾಸ ದೇಶಪಾಂಡೆ, ಸುಜಾತಾ ಹೆಬ್ಬಾಳ, ವೈಭವ ಪೂಜಾರಿ, ರವಿಶಂಕರ ಗಡಿಯಪ್ಪನವರ, ಸುರೇಶ ಹೊರಕೇರಿ, ಗುರುಸಿದ್ದಪ್ಪ ಬಡಗೇರ, ರಾಮಚಂದ್ರ ಪತ್ತಾರ ಇದ್ದರು.