ಹುಬ್ಬಳ್ಳಿ: ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಸುಗಮ ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಅತಿಕ್ರಮಣ ತೆರವು, ಅನಧಿಕೃತ ಗೂಡಂಗಡಗಳ ತೆರವು, ಆಟೊ ರಿಕ್ಷಾಗಳಿಗೆ ಮೀಟರ್ ಅಳವಡಿಕೆ, ಸಂಚಾರ ನಿಯಮ ಕಡ್ಡಾಯ ಪಾಲನೆ, ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಅಳವಡಿಕೆಗೆ ಪೊಲೀಸ್ ಕಮಿಷನರ್ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ(ಕೆಸಿಸಿಐ) ಮನವಿ ಮಾಡಿದೆ.