ಹಾಲಿ ನಿರ್ದೇಶಕ(ಪ್ರಭಾರ) ಡಾ.ರಾಮಲಿಂಗಪ್ಪ ಅಂಟರತಾನಿ, ಪ್ರಾಂಶುಪಾಲ ಡಾ.ಎಂ.ಸಿ.ಚಂದ್ರು, ಡಾ.ಕೆ.ಎಫ್.ಕಮ್ಮಾರ್, ಡಾ.ಗುರುಶಾಂತಪ್ಪ ಯಲಗಚ್ಚಿನ್, ಡಾ.ಪ್ರಕಾಶ ವಾರಿ, ಡಾ.ಸವಿತಾ ಕನಕಪುರ, ಡಾ.ಕಸ್ತೂರಿ ದೋಣಿಮಠ, ಡಾ.ಸೂರ್ಯಕಾಂತ ಕಲ್ಲೂರಾಯ, ಡಾ. ದೊಡ್ಡಮನಿ ಸೇರಿದಂತೆ ಒಂಬತ್ತು ಆಕಾಂಕ್ಷಿಗಳು ಇದುವರೆಗೆ ಅರ್ಜಿ ಸಲ್ಲಿಸಿದ್ದಾರೆ. ನ.8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.