ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಸಂಸದ ಪ್ರೊ.ಐ.ಜಿ.ಸನದಿ, ಮುಖಂಡರಾದ ಸದಾನಂದ ಡಂಗನವರ, ಬಂಗಾರೇಶ ಹಿರೇಮಠ, ರಾಜಾ ದೇಸಾಯಿ, ಪಾರಸಮಲ್ ಜೈನ್, ಮಹೇಂದ್ರ ಸಿಂಘಿ, ರಜತ್ ಉಳ್ಳಾಗಡ್ಡಿಮಠ, ನವೀದ್ ಮುಲ್ಲಾ, ಬಸವರಾಜ ಕಿತ್ತೂರ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ದೇವಕಿ ಯೋಗಾನಂದ, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ ದೊಡ್ಡಮನಿ ಇದ್ದರು.