ಈ ಭಾಗದ ಸಾರಿಗೆ ಸಂಸ್ಥೆಯು ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಗಳನ್ನು ಒಳಗೊಂಡಿದೆ. ವಾಕರಸಾಸಂಗೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದ್ರ ಚೋಳನ್ ಬಿಬಿಎಂಪಿ ಹಣಕಾಸು ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ವಿಶೇಷ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.