ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಗುಮಗೇರಾದ ಶೇಖರಗೌಡ ಮಾಲಿಪಾಟೀಲ ಎನ್ನುವವರು, ಕನ್ನಡ ಸಾಹಿತ್ಯ ಪರಿಷತ್ಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ, ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ ಚುನಾವಣಾಧಿಕಾರಿಯನ್ನು ಎದುರುಗಾರರನ್ನಾಗಿ ಇಲ್ಲಿನ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು.