<p><strong>ಕುಂದಗೋಳ</strong>: ಪಟ್ಟಣದಿಂದ ಗದಗಕ್ಕೆ ಬಸ್ ಸಂಚಾರ ಪುನರ್ ಆರಂಭವಾಗಿದ್ದು, ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು ಬಸ್ ಅನ್ನು ಅಲಂಕರಿಸಿ, ಪೂಜೆ ಸಲ್ಲಿಸಿದರು.</p>.<p>ಬಸ್ ಗದಗದಿಂದ ಮಧ್ಯಾಹ್ನ ಒಂದು ಗಂಟೆಗೆ ಹೊರಟು ಹುಲಕೋಟಿ, ಅಣ್ಣಿಗೇರಿ, ಭದ್ರಾಪುರ, ನಲವಡಿ, ಶಿರಗುಪ್ಪಿ, ಬಂಡಿವಾಡ, ಮಂಟೂರ, ನಾಗರಹಳ್ಳಿ, ಗುಡೇನಕಟ್ಟಿ ಮಾರ್ಗವಾಗಿ ಕುಂದಗೋಳ ತಲುಪಲಿದೆ. ಮತ್ತೆ ಮಧ್ಯಾಹ್ನ 3 ಗಂಟೆಗೆ ಅದೇ ಮಾರ್ಗದಲ್ಲಿ ಗದಗ ತಲುಪಲಿದೆ.</p>.<p>ತಾಲ್ಲೂಕು ರತ್ನ ಭಾರತ ರೈತ ಸಮಾಜದ ಅಧ್ಯಕ್ಷ ಬಸವರಾಜ ಯೋಗಪ್ಪನವರ ಮಾತನಾಡಿ, ಬಸ್ ಸಂಚಾರ ಪುನರಾರಂಭಿಸುವಂತೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ್ದರಿಂದ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ಚೆನ್ನವೀರಸ್ವಾಮಿ ಹಿರೇಮಠ, ಸಂತೋಷ್ ಹಿರಳ್ಳಿ, ಚನ್ನಬಸಪ್ಪ ಸಿದ್ದುನವರ, ತಿರಕಪ್ಪ ಮಲ್ಲಿಗವಾಡ, ಭೀಮಪ್ಪ ಪೂಜಾರ, ಶಿವಾನಂದ ತಂಗ್ಯಮ್ಮನವರ, ಬಸವರಾಜ ಕಮಲದಿನ್ನಿ, ಲಕ್ಷ್ಮವ್ವ ಕಮ್ಮಾರ, ಮಂಜುನಾಥ ಮಲ್ಲಿಗವಾಡ, ನೇಮಚಂದ್ರ ಯೋಗಪ್ಪನವರ, ಕುಸುಮವ್ವ ಮಲ್ಲಿಗವಾಡ, ಯಲ್ಲಪ್ಪ ಕಟ್ಟಿಕಾರ, ಶ್ರೀಕಾಂತ್ ದೇಸಾಯಿ, ಕುಮಾರ ಗುರಿಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ಪಟ್ಟಣದಿಂದ ಗದಗಕ್ಕೆ ಬಸ್ ಸಂಚಾರ ಪುನರ್ ಆರಂಭವಾಗಿದ್ದು, ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು ಬಸ್ ಅನ್ನು ಅಲಂಕರಿಸಿ, ಪೂಜೆ ಸಲ್ಲಿಸಿದರು.</p>.<p>ಬಸ್ ಗದಗದಿಂದ ಮಧ್ಯಾಹ್ನ ಒಂದು ಗಂಟೆಗೆ ಹೊರಟು ಹುಲಕೋಟಿ, ಅಣ್ಣಿಗೇರಿ, ಭದ್ರಾಪುರ, ನಲವಡಿ, ಶಿರಗುಪ್ಪಿ, ಬಂಡಿವಾಡ, ಮಂಟೂರ, ನಾಗರಹಳ್ಳಿ, ಗುಡೇನಕಟ್ಟಿ ಮಾರ್ಗವಾಗಿ ಕುಂದಗೋಳ ತಲುಪಲಿದೆ. ಮತ್ತೆ ಮಧ್ಯಾಹ್ನ 3 ಗಂಟೆಗೆ ಅದೇ ಮಾರ್ಗದಲ್ಲಿ ಗದಗ ತಲುಪಲಿದೆ.</p>.<p>ತಾಲ್ಲೂಕು ರತ್ನ ಭಾರತ ರೈತ ಸಮಾಜದ ಅಧ್ಯಕ್ಷ ಬಸವರಾಜ ಯೋಗಪ್ಪನವರ ಮಾತನಾಡಿ, ಬಸ್ ಸಂಚಾರ ಪುನರಾರಂಭಿಸುವಂತೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ್ದರಿಂದ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ಚೆನ್ನವೀರಸ್ವಾಮಿ ಹಿರೇಮಠ, ಸಂತೋಷ್ ಹಿರಳ್ಳಿ, ಚನ್ನಬಸಪ್ಪ ಸಿದ್ದುನವರ, ತಿರಕಪ್ಪ ಮಲ್ಲಿಗವಾಡ, ಭೀಮಪ್ಪ ಪೂಜಾರ, ಶಿವಾನಂದ ತಂಗ್ಯಮ್ಮನವರ, ಬಸವರಾಜ ಕಮಲದಿನ್ನಿ, ಲಕ್ಷ್ಮವ್ವ ಕಮ್ಮಾರ, ಮಂಜುನಾಥ ಮಲ್ಲಿಗವಾಡ, ನೇಮಚಂದ್ರ ಯೋಗಪ್ಪನವರ, ಕುಸುಮವ್ವ ಮಲ್ಲಿಗವಾಡ, ಯಲ್ಲಪ್ಪ ಕಟ್ಟಿಕಾರ, ಶ್ರೀಕಾಂತ್ ದೇಸಾಯಿ, ಕುಮಾರ ಗುರಿಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>