ಸೇನಾದ ಸಂಚಾಲಕ ರವಿಕುಮಾರ ರಾಯಸಂದ್ರ, ಮುಸ್ಲಿಂ ಧರ್ಮಗುರು ಸೈಯದ್ ಶಾ ತಾಜುದ್ದೀನ್ ಖಾದರಿ, ಸಮತಾ ಸೈನಿಕ ದಳದ ಶಂಕರ ಅಜಮನಿ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಡಾ. ಅಬ್ದುಲ್ ಕರೀಂ, ಮಾಜಿ ಸಂಸದ ಐ.ಜಿ. ಸನದಿ, ವಿಜಯಪುರದ ಯರಗಲ್ನ ಡಾ. ಎಂ.ಎಂ. ಕಲಬುರ್ಗಿ ವಿಚಾರ ವೇದಿಕೆಯ ಮಹಾಂತೇಶ ಎಂ. ಕಲಬುರ್ಗಿ, ನಿವೃತ್ತ ಅಧಿಕಾರಿ ಹನುಮಾಕ್ಷಿ ಗೋಗಿ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಮಹಾನಗರ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ,ಕಾಂಗ್ರೆಸ್ ಮುಖಂಡ ಪ್ರಕಾಶ ಕ್ಯಾರಕಟ್ಟಿ, ಜಾಕೀರ್ ಹುಸೇನ್ ಇದ್ದರು.