ಕೇಂದ್ರ ಸಚಿವ ಜೋಶಿ ಅವರು ಕಚೇರಿ ದುರ್ಬಳಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಪ ಮಾಡುವ ಬದಲು ದಾಖಲೆಗಳಿದ್ದರೆ ದೂರು ಸಲ್ಲಿಸಲಿ. ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ಬಗ್ಗೆ ಕೇಂದ್ರ ತನಿಖಾ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿ ಧನಾತ್ಮಕ ವರದಿ ಸಲ್ಲಿಸಿದೆ. ರೈಲ್ವೆ ಮಂಡಳಿಯ ಮುಂದಿನ ಸಭೆಯಲ್ಲಿ ವರದಿ ಕೈ ಸೇರಲಿದೆ ಎಂದು ಹೇಳಿದರು.