<p>ಕುಂದಗೋಳ: ಬಹುದಿನಗಳ ಬೇಡಿಕೆಯಾಗಿದ್ದ ಬರದ್ವಾಡ– ಚಾಕಲಬ್ಬಿ ನಡುವಿನ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಎಂ.ಆರ್. ಪಾಟೀಲ ಈಚೆಗೆ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಪ್ರತಿ ವರ್ಷ ಮಳೆಗಾಲದಲ್ಲಿ ಈ ಎರಡು ಗ್ರಾಮಗಳ ಸಂಪರ್ಕ ಸ್ಥಗಿತವಾಗುತ್ತಿರುವುದನ್ನು ಅರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹಕಾರದಿಂದ ಬಾಂದಾರ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.</p>.<p>ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ₹2 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ.</p>.<p>ಈರಪ್ಪ ಮಾಡಳ್ಳಿ, ಸತೀಶ ಮಾಡಳ್ಳಿ, ಮಲ್ಲಯ್ಯ, ಮಹೇಶ ಮಾಡಳ್ಳಿ, ಚನ್ನಬಸಪ್ಪ ಬೆಟಿಗೇರಿ, ಮಂಜುನಾಥ ಮಾಡಳ್ಳಿ, ಮುದುಕಪ್ಪ ಮಾಡಳ್ಳಿ, ಅಡಿವೆಪ್ಪ ಮಾಡಳ್ಳಿ, ನೀಲಪ್ಪ ನಿಂಬಣ್ಣವರ್, ನಿಂಗಪ್ಪ ಸೊಸರಬಿ, ರವಿಗೌಡ ಪಾಟೀಲ, ಮಾಲತೇಶ, ದಾನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-24-575080681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಗೋಳ: ಬಹುದಿನಗಳ ಬೇಡಿಕೆಯಾಗಿದ್ದ ಬರದ್ವಾಡ– ಚಾಕಲಬ್ಬಿ ನಡುವಿನ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಎಂ.ಆರ್. ಪಾಟೀಲ ಈಚೆಗೆ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಪ್ರತಿ ವರ್ಷ ಮಳೆಗಾಲದಲ್ಲಿ ಈ ಎರಡು ಗ್ರಾಮಗಳ ಸಂಪರ್ಕ ಸ್ಥಗಿತವಾಗುತ್ತಿರುವುದನ್ನು ಅರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹಕಾರದಿಂದ ಬಾಂದಾರ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.</p>.<p>ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ₹2 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ.</p>.<p>ಈರಪ್ಪ ಮಾಡಳ್ಳಿ, ಸತೀಶ ಮಾಡಳ್ಳಿ, ಮಲ್ಲಯ್ಯ, ಮಹೇಶ ಮಾಡಳ್ಳಿ, ಚನ್ನಬಸಪ್ಪ ಬೆಟಿಗೇರಿ, ಮಂಜುನಾಥ ಮಾಡಳ್ಳಿ, ಮುದುಕಪ್ಪ ಮಾಡಳ್ಳಿ, ಅಡಿವೆಪ್ಪ ಮಾಡಳ್ಳಿ, ನೀಲಪ್ಪ ನಿಂಬಣ್ಣವರ್, ನಿಂಗಪ್ಪ ಸೊಸರಬಿ, ರವಿಗೌಡ ಪಾಟೀಲ, ಮಾಲತೇಶ, ದಾನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-24-575080681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>