<p><strong>ಕುಂದಗೋಳ:</strong> ತಾಲ್ಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಅಶ್ವಮೇಧ ಗೆಳೆಯರ ಬಳಗ ಹಾಗೂ ಸರ್ವೋದಯ ಮಹಿಳಾ ಗ್ರಾಮ ಒಕ್ಕೂಟದ ಆಶ್ರಯದಲ್ಲಿ ನಿವೃತ್ತ ಯೋಧ ಹನುಮಂತಪ್ಪ ರೊಟ್ಟಿಗವಾಡ ಹಾಗೂ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರಗಳ ಸಾಧಕರನ್ನು ಮಂಗಳವಾರ ಸನ್ಮಾನಿಸಲಾಯಿತು.</p>.<p>ಕಲ್ಯಾಣಪುರಮಠದ ಅಭಿನವ ಬಸವಣ್ಣಜ್ಜನವರು ಮಾತನಾಡಿ, ‘ದೇಶ ರಕ್ಷಣೆ ಮಾಡುವ ಸೈನಿಕರ ಸೇವೆ ಅಮೂಲ್ಯವಾಗಿದ್ದು, ದೇಶಸೇವೆಯೇ ಈಶಸೇವೆ’ ಎಂದು ಬಣ್ಣಿಸಿದರು.</p>.<p>ಅಮರೇಶ್ವರ ಬೃಹನ್ಮಠದ ನೀಲಕಂಠ ಶಿವಾಚಾರ್ಯರು ಮಾತನಾಡಿದರು.</p>.<p>ಮಾರುತಿ ಬಡಿಗೇರ, ದೇವಕ್ಕ ಪತ್ತಾರ, ಮಂಜುನಾಥ, ಚನ್ನವೀರಯ್ಯ ಮಠದ, ಅಪ್ಪಣ್ಣ ನದಾಫ, ಗುರುಪಾದ ಸ್ವಾದಿ, ಸಂಜೀವ ಸೋಮರೆಡ್ಡಿ, ಅಣ್ಣಪ್ಪ ದೇವನೂರು, ಬಸವರಾಜ ಅರಳಿಕಟ್ಟಿ, ರವಿ, ಪ್ರಕಾಶ, ಅಣ್ಣಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-24-1397735615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ:</strong> ತಾಲ್ಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಅಶ್ವಮೇಧ ಗೆಳೆಯರ ಬಳಗ ಹಾಗೂ ಸರ್ವೋದಯ ಮಹಿಳಾ ಗ್ರಾಮ ಒಕ್ಕೂಟದ ಆಶ್ರಯದಲ್ಲಿ ನಿವೃತ್ತ ಯೋಧ ಹನುಮಂತಪ್ಪ ರೊಟ್ಟಿಗವಾಡ ಹಾಗೂ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರಗಳ ಸಾಧಕರನ್ನು ಮಂಗಳವಾರ ಸನ್ಮಾನಿಸಲಾಯಿತು.</p>.<p>ಕಲ್ಯಾಣಪುರಮಠದ ಅಭಿನವ ಬಸವಣ್ಣಜ್ಜನವರು ಮಾತನಾಡಿ, ‘ದೇಶ ರಕ್ಷಣೆ ಮಾಡುವ ಸೈನಿಕರ ಸೇವೆ ಅಮೂಲ್ಯವಾಗಿದ್ದು, ದೇಶಸೇವೆಯೇ ಈಶಸೇವೆ’ ಎಂದು ಬಣ್ಣಿಸಿದರು.</p>.<p>ಅಮರೇಶ್ವರ ಬೃಹನ್ಮಠದ ನೀಲಕಂಠ ಶಿವಾಚಾರ್ಯರು ಮಾತನಾಡಿದರು.</p>.<p>ಮಾರುತಿ ಬಡಿಗೇರ, ದೇವಕ್ಕ ಪತ್ತಾರ, ಮಂಜುನಾಥ, ಚನ್ನವೀರಯ್ಯ ಮಠದ, ಅಪ್ಪಣ್ಣ ನದಾಫ, ಗುರುಪಾದ ಸ್ವಾದಿ, ಸಂಜೀವ ಸೋಮರೆಡ್ಡಿ, ಅಣ್ಣಪ್ಪ ದೇವನೂರು, ಬಸವರಾಜ ಅರಳಿಕಟ್ಟಿ, ರವಿ, ಪ್ರಕಾಶ, ಅಣ್ಣಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-24-1397735615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>