<p><strong>ಕುಂದಗೋಳ:</strong> ತಾಲ್ಲೂಕಿನ ದೇವನೂರು ಗ್ರಾಮದ ಗ್ರಾಮದೇವಿಯರಾದ ದ್ಯಾಮವ್ವದೇವಿ, ಕರಿಯಮ್ಮ ದೇವಿ, ದುರ್ಗಮ್ಮದೇವಿಯರ ನೂತನ ಶಿಲಾ ಮೂರ್ತಿಗಳ ಪುರ ಪ್ರವೇಶ ಕಾರ್ಯಕ್ರಮ ಶುಕ್ರವಾರ ನಡೆಯಿತು.</p>.<p>ಸಕಲ ವಾದ್ಯ ವೈಭವದೊಂದಿಗೆ 500ಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಭಕ್ತರು ಭಂಡಾರದೋಕುಳಿಯಲ್ಲಿ ಮಿಂದೆದ್ದರು.</p>.<p>ಮೇ 14ರಂದು ಗಣ ಹೋಮ, ದುರ್ಗಾ ಹೋಮ, ನವಗೃಹ ವಾಸ್ತು ಶಾಂತಿಯೊಂದಿಗೆ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ಪಲ್ಲಕ್ಕಿ ಮಹೋತ್ಸವ ನಡೆಯಲಿದೆ. 15ರಂದು ಹಣ್ಣು ಕಾಯಿ ಅರ್ಪಿಸುವುದು, 16ರಂದು ಸಂಜೆ ಧಾರ್ಮಿಕ ಸಭೆ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ:</strong> ತಾಲ್ಲೂಕಿನ ದೇವನೂರು ಗ್ರಾಮದ ಗ್ರಾಮದೇವಿಯರಾದ ದ್ಯಾಮವ್ವದೇವಿ, ಕರಿಯಮ್ಮ ದೇವಿ, ದುರ್ಗಮ್ಮದೇವಿಯರ ನೂತನ ಶಿಲಾ ಮೂರ್ತಿಗಳ ಪುರ ಪ್ರವೇಶ ಕಾರ್ಯಕ್ರಮ ಶುಕ್ರವಾರ ನಡೆಯಿತು.</p>.<p>ಸಕಲ ವಾದ್ಯ ವೈಭವದೊಂದಿಗೆ 500ಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಭಕ್ತರು ಭಂಡಾರದೋಕುಳಿಯಲ್ಲಿ ಮಿಂದೆದ್ದರು.</p>.<p>ಮೇ 14ರಂದು ಗಣ ಹೋಮ, ದುರ್ಗಾ ಹೋಮ, ನವಗೃಹ ವಾಸ್ತು ಶಾಂತಿಯೊಂದಿಗೆ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ಪಲ್ಲಕ್ಕಿ ಮಹೋತ್ಸವ ನಡೆಯಲಿದೆ. 15ರಂದು ಹಣ್ಣು ಕಾಯಿ ಅರ್ಪಿಸುವುದು, 16ರಂದು ಸಂಜೆ ಧಾರ್ಮಿಕ ಸಭೆ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>