<p><strong>ಕುಂದಗೋಳ</strong>: ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವು ರೈತರ ಜಮೀನುಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಹೊಲದ ಬದು ಒಡೆದು ಅಪಾರ ನಷ್ಟ ಉಂಟಾಗಿದೆ.</p>.<p>ಹಳ್ಳಗಳು ತುಂಬಿ ಹರಿಯುತ್ತಿದ್ದು, ಕೆರೆಗಳು ತುಂಬಿ ಕೋಡಿ ಬಿದ್ದಿವೆ. ತಾಲ್ಲೂಕಿನ ಗುಡೇನಕಟ್ಟಿ, ಕೂಬಿಹಾಳ, ಗುಡಗೇರಿ, ಶಿರೂರ ಸೇರಿದಂತೆ ಬಹುತೇಕ ಗ್ರಾಮದ ರೈತರ ಹೊಲಗಳಿಗೆ ನೀರು ನುಗ್ಗಿದೆ.</p>.<p>ಪಟ್ಟಣದ ಕೆರೆ ಸಂಪೂರ್ಣ ಭರ್ತಿಯಾಗಿದೆ. ಬೆಣ್ಣಿಹಳ್ಳ, ಗೂಗಿಹಳ್ಳ ಸೇರಿದಂತೆ ಅನೇಕ ಹಳ್ಳಗಳು ಮೈದುಂಬಿ ಹರಿಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವು ರೈತರ ಜಮೀನುಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಹೊಲದ ಬದು ಒಡೆದು ಅಪಾರ ನಷ್ಟ ಉಂಟಾಗಿದೆ.</p>.<p>ಹಳ್ಳಗಳು ತುಂಬಿ ಹರಿಯುತ್ತಿದ್ದು, ಕೆರೆಗಳು ತುಂಬಿ ಕೋಡಿ ಬಿದ್ದಿವೆ. ತಾಲ್ಲೂಕಿನ ಗುಡೇನಕಟ್ಟಿ, ಕೂಬಿಹಾಳ, ಗುಡಗೇರಿ, ಶಿರೂರ ಸೇರಿದಂತೆ ಬಹುತೇಕ ಗ್ರಾಮದ ರೈತರ ಹೊಲಗಳಿಗೆ ನೀರು ನುಗ್ಗಿದೆ.</p>.<p>ಪಟ್ಟಣದ ಕೆರೆ ಸಂಪೂರ್ಣ ಭರ್ತಿಯಾಗಿದೆ. ಬೆಣ್ಣಿಹಳ್ಳ, ಗೂಗಿಹಳ್ಳ ಸೇರಿದಂತೆ ಅನೇಕ ಹಳ್ಳಗಳು ಮೈದುಂಬಿ ಹರಿಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>