<p><strong>ಕುಂದಗೋಳ</strong>: ಬೆಣ್ಷಿಹಳ್ಳ ಪ್ರವಾಹದಿಂದ ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಮನೆಗೆ ನೀರು ನುಗ್ಗಿ ಕಾಳಜಿ ಕೇಂದ್ರ ದಲ್ಲಿ ಆಶ್ರಯ ಪಡೆದಿರುವ 137 ಜನರನ್ನು ಶಾಸಕ ಎಂ.ಆರ್.ಪಾಟೀಲ ಶನಿವಾರ ಭೇಟಿ ಮಾಡಿ, ಪರಿಸ್ಥಿತಿ ಪರಿಶೀಲನೆ ನಡೆಸಿದರು.</p>.<p>ಇಲ್ಲಿರುವ ಜನರಿಗೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ರೋಗಗಳು ಬರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತಾಲ್ಲೂಕು ಪಂಚಾಯಿತಿ ಇಒ ಜಗದೀಶ ಕಮ್ಮಾರ, ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಹೇಳಿದರು.</p>.<p>ನಂತರ ಹಾನಿಯಾದ ಜಮೀನುಗಳಿಗೆ ಬೇಟಿ ನೀಡಿ ಬೇಳೆ ಪರಿಶಿಲಿಸಿ ಶೀಘ್ರವಾಗಿ ಜಂಟಿ ಸಮೀಕ್ಷೆ ಮಾಡಿ ಸರ್ಕಾರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಲತೇಶ ಶ್ಯಾಗೋಟಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗನಗೌಡ ಸಾತ್ಮಾರ, ರವಿಗೌಡ ಪಾಟೀಲ, ಉಮೇಶ ಹೆಬಸೂರ, ಷಣ್ಮುಖ ಐಹೊಳೆ, ಪಂಚಾಯತ ಅಭಿವೃದ್ಧಿ ಅಧಿಕಾರಿ ಗಿರೀಶ ಅಮರಗೊಂಡ, ಗ್ರಾ.ಪಂ ಸದಸ್ಯರು , ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ಬೆಣ್ಷಿಹಳ್ಳ ಪ್ರವಾಹದಿಂದ ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಮನೆಗೆ ನೀರು ನುಗ್ಗಿ ಕಾಳಜಿ ಕೇಂದ್ರ ದಲ್ಲಿ ಆಶ್ರಯ ಪಡೆದಿರುವ 137 ಜನರನ್ನು ಶಾಸಕ ಎಂ.ಆರ್.ಪಾಟೀಲ ಶನಿವಾರ ಭೇಟಿ ಮಾಡಿ, ಪರಿಸ್ಥಿತಿ ಪರಿಶೀಲನೆ ನಡೆಸಿದರು.</p>.<p>ಇಲ್ಲಿರುವ ಜನರಿಗೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ರೋಗಗಳು ಬರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತಾಲ್ಲೂಕು ಪಂಚಾಯಿತಿ ಇಒ ಜಗದೀಶ ಕಮ್ಮಾರ, ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಹೇಳಿದರು.</p>.<p>ನಂತರ ಹಾನಿಯಾದ ಜಮೀನುಗಳಿಗೆ ಬೇಟಿ ನೀಡಿ ಬೇಳೆ ಪರಿಶಿಲಿಸಿ ಶೀಘ್ರವಾಗಿ ಜಂಟಿ ಸಮೀಕ್ಷೆ ಮಾಡಿ ಸರ್ಕಾರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಲತೇಶ ಶ್ಯಾಗೋಟಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗನಗೌಡ ಸಾತ್ಮಾರ, ರವಿಗೌಡ ಪಾಟೀಲ, ಉಮೇಶ ಹೆಬಸೂರ, ಷಣ್ಮುಖ ಐಹೊಳೆ, ಪಂಚಾಯತ ಅಭಿವೃದ್ಧಿ ಅಧಿಕಾರಿ ಗಿರೀಶ ಅಮರಗೊಂಡ, ಗ್ರಾ.ಪಂ ಸದಸ್ಯರು , ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>