<p><strong>ಧಾರವಾಡ</strong>: ಕುಂದಗೋಳ ತಾಲ್ಲೂಕಿನ ಹಂಚಿನಾಳ- ದೇವನೂರ ಮದ್ಯದ ಹಂಚಿನಾಳ ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೋರ್ವ ಸಾವಿಗೀಡಾಗಿದ್ದಾರೆ, ಇಬ್ಬರು ಪಾರಾಗಿದ್ದಾರೆ. </p><p>ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟವರು. ವಾಸುದೇವ ಹೈಭತ್ತಿ, ಮಲ್ಲಿಕಾರ್ಜುನ ಪಾರಾಗಿದ್ದಾರೆ. </p>.ಧಾರವಾಡ | ಅಬ್ಬರದ ಮಳೆ, ಮನೆಗಳಿಗೆ ನುಗ್ಗಿದ ನೀರು.<p>ಬಿತ್ತನೆ ಚಟುವಟಿಕೆಗೆ ಟ್ರ್ಯಾಕ್ಟರ್, ಕೂರಿಗೆ ಒಯ್ಯುವಾಗ ಅವಘಡ ಸಂಭವಿಸಿದೆ.</p><p>ನವಲಗುಂದ ತಾಲ್ಲೂಕಿನ ಲ್ಲಿ ಬೆಣ್ಣಿ ಹಳ್ಳ, ತುಪ್ಪರಿಹಳ್ಳ ಸಹಿತ ವಿವಿಧತ ಹಳ್ಳಗಳು ತುಂಬಿ ಹರಿಯುತ್ತವೆ. ಅರೇಕುರಹಟ್ಟಿ ಗ್ರಾಮದಲ್ಲಿ ಮನೆಗಳಿಗೆ ಹಳ್ಳದ ನೀರು ನುಗ್ಗಿದೆ. </p><p>ತಿರ್ಲಾಪುರ, ಯಮನೂರ ಗ್ರಾಮಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ಯಮನೂರ ಗ್ರಾಮ ಕೆರೆ ಭರ್ತಿಯಾಗಿದ್ದು ಗೇಟ್ ಮೂಲಕ ನೀರನ್ನು ಹೊರ ಬಿಡಲಾಗಿದೆ. ನವಲಗುಂದ ಪಟ್ಟಣದ ಎಪಿಎಂಸಿ ವಾಣಿಜ್ಯ ಮಳಿಗೆಗಳಿಗೆ ಮಳೆ ನೀರು ನುಗ್ಗಿದೆ.</p> .ದಕ್ಷಿಣ ಕನ್ನಡ | ಭಾರಿ ಮಳೆ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕುಂದಗೋಳ ತಾಲ್ಲೂಕಿನ ಹಂಚಿನಾಳ- ದೇವನೂರ ಮದ್ಯದ ಹಂಚಿನಾಳ ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೋರ್ವ ಸಾವಿಗೀಡಾಗಿದ್ದಾರೆ, ಇಬ್ಬರು ಪಾರಾಗಿದ್ದಾರೆ. </p><p>ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟವರು. ವಾಸುದೇವ ಹೈಭತ್ತಿ, ಮಲ್ಲಿಕಾರ್ಜುನ ಪಾರಾಗಿದ್ದಾರೆ. </p>.ಧಾರವಾಡ | ಅಬ್ಬರದ ಮಳೆ, ಮನೆಗಳಿಗೆ ನುಗ್ಗಿದ ನೀರು.<p>ಬಿತ್ತನೆ ಚಟುವಟಿಕೆಗೆ ಟ್ರ್ಯಾಕ್ಟರ್, ಕೂರಿಗೆ ಒಯ್ಯುವಾಗ ಅವಘಡ ಸಂಭವಿಸಿದೆ.</p><p>ನವಲಗುಂದ ತಾಲ್ಲೂಕಿನ ಲ್ಲಿ ಬೆಣ್ಣಿ ಹಳ್ಳ, ತುಪ್ಪರಿಹಳ್ಳ ಸಹಿತ ವಿವಿಧತ ಹಳ್ಳಗಳು ತುಂಬಿ ಹರಿಯುತ್ತವೆ. ಅರೇಕುರಹಟ್ಟಿ ಗ್ರಾಮದಲ್ಲಿ ಮನೆಗಳಿಗೆ ಹಳ್ಳದ ನೀರು ನುಗ್ಗಿದೆ. </p><p>ತಿರ್ಲಾಪುರ, ಯಮನೂರ ಗ್ರಾಮಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ಯಮನೂರ ಗ್ರಾಮ ಕೆರೆ ಭರ್ತಿಯಾಗಿದ್ದು ಗೇಟ್ ಮೂಲಕ ನೀರನ್ನು ಹೊರ ಬಿಡಲಾಗಿದೆ. ನವಲಗುಂದ ಪಟ್ಟಣದ ಎಪಿಎಂಸಿ ವಾಣಿಜ್ಯ ಮಳಿಗೆಗಳಿಗೆ ಮಳೆ ನೀರು ನುಗ್ಗಿದೆ.</p> .ದಕ್ಷಿಣ ಕನ್ನಡ | ಭಾರಿ ಮಳೆ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>