ತಡಕೋಡ ಗ್ರಾಮದ ಎಲ್ಲ ಸಮಾಜದ ಹಿರಿಯರು ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ, ಗ್ರಾಮೀಣ ಡಿವೈಎಸ್ಪಿ ಎಸ್.ಎಂ. ನಾಗರಾಜ್, ಸಿಪಿಐ ಸಮೀರ ಮುಲ್ಲಾ, ಪಿಎಸ್ಐ ಬಸವರಾಜ ಕೊನ್ನೊರೆ, ಗ್ರಾಮದ ಹಿರಿಯರಾದ ಅಜ್ಜನಗೌಡ ಪಾಟೀಲ್, ಮಕ್ತುಂಸಾಬ ಬಿಡಿವಾಲೆ ಹಾಗೂ ಗ್ರಾಮಸ್ಥರು ಇದ್ದರು.