ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಹುಬ್ಬಳ್ಳಿ: ಬೋನಿಗೆ ಬೀಳದ ಚಿರತೆ; ಆತಂಕದಲ್ಲಿ ಜನ

ಗಾಮನಗಟ್ಟಿ, ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟ
Published : 5 ಜನವರಿ 2026, 4:09 IST
Last Updated : 5 ಜನವರಿ 2026, 4:09 IST
ADVERTISEMENT
ಫಾಲೋ ಮಾಡಿ
Comments
ಹೆಚ್ಚು ಬೋನು ಅಳವಡಿಸಿ ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತದಿಂದ ಎಲ್ಲ ನೆರವು ನೀಡಲಾಗುವುದು
ದಿವ್ಯಪ್ರಭು ಜಿಲ್ಲಾಧಿಕಾರಿ
ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರತಿ ದಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಭಾಗದಲ್ಲಿ ನಾಯಿ ಮೊಲ ನವಿಲು ಹೆಚ್ಚಿರುವ ಕಾರಣ ಚಿರತೆ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಶೀಘ್ರ ಸೆರೆ ಹಿಡಿಯಲಾಗುವುದು
ವಿವೇಕ ಕವರಿ ಉಪ ಅರಣ್ಯ ಸಂರಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT