ಸಂಘಟನೆ ರಾಷ್ಟ್ರೀಯ ಸಂಚಾಲಕಿ ಬಿನಿತಾ ಓರಾ, ರಾಜ್ಯ ಸಂಚಾಲಕ ವಿಜಯಸಿಂಗ್, ಬೆಳಗಾವಿ ವಿಭಾಗದ ಸಂಚಾಲಕ ಉಮೇಶ ಬಾಳಿ, ಜಿಲ್ಲಾ ಸಂಯೋಜಕ ಆರ್.ಎಚ್. ಕೋನರಡ್ಡಿ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮುಖಂಡರಾದ ಐ.ಜಿ. ಸನದಿ, ಸದಾನಂದ ಡಂಗವನರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.