ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಮೇಲಿನ ಭಾಷಣದ ವೇಳೆ ಮಾತನಾಡಿದ ಅವರು, ’ಹಿಂದಿನ ಬಿಜೆಪಿ ಸರ್ಕಾರ ಹಾಗೂ ಪ್ರಸ್ತುತ ಕಾಂಗ್ರೆಸ್ ಸರ್ಕಾರವು ಶಿಕ್ಷಣ, ಆರೋಗ್ಯ, ಒಳಾಡಳಿತ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹೀಗೆ ವಿವಿಧ ಇಲಾಖೆಗಳಿಗೆ ನೀಡಿದ ಅನುದಾನದ ಅಂಕಿಅಂಶಗಳ ಸಮೇತ ಪ್ರಸ್ತಾಪಿಸಿ, ನಮ್ಮ ಸರ್ಕಾರ ಬಜೆಟ್ನಲ್ಲಿ ಏನೂ ನೀಡಿಲ್ಲ’ ಎಂದು ಅಪಪ್ರಚಾರ ಮಾಡುವ ಬಿಜೆಪಿ ಶಾಸಕರು ಒಮ್ಮೆ ಪರಿಶೀಲಿಸಿಕೊಳ್ಳಲಿ’ ಎಂದರು.