ಆಂಧ್ರಾ ಬ್ಯಾಂಕ್ ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕ ಡಿ. ಚಂದ್ರಮೋಹನ ರೆಡ್ಡಿ, ವಲಯ ವ್ಯವಸ್ಥಾಪಕ ಎನ್. ಶ್ರೀನಿವಾಸ ರಾವ್, ಕರ್ನಾಟಕ ಗ್ರಾಮೀಣ ವಿಕಾಸ್ ಬ್ಯಾಂಕ್ ಅಧ್ಯಕ್ಷ ಪಿ.ಗೋಪಿಕೃಷ್ಣ, ಎಸ್ಬಿಐನ ಪಿಯೂಷ್ ಭಟ್, ನಬಾರ್ಡ್ನ ಸಹಾಯಕ ಪ್ರಧಾನ ವ್ಯವಸ್ಥಾಪಕಿ ಶೀಲಾ ಭಂಡಾರ್ಕರ್, ಸಿಂಡಿಕೇಟ್ ಬ್ಯಾಂಕ್ನ ವಲಯ ಪ್ರಧಾನ ಶಿವಕುಮಾರ್ ಇದ್ದರು.