ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಧಾರ್ಮಿಕ ಕೋಶ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ.ಗೊಂಗಡಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಲಿಂಗಶೆಟ್ಟರ, ಕೋಶಾಧ್ಯಕ್ಷ ಎಸ್.ವಿ.ಕೊಟಗಿ, ಬಸವ ಕೇಂದ್ರದ ಅಧ್ಯಕ್ಷ ಬಿ.ವಿ.ಶಿರೂರ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ, ಪ್ರೊ ಎಸ್.ವಿ ಪಟ್ಟಣಶೆಟ್ಟಿ, ಉದ್ಯಮಿ ಶಂಕರ ಕೋಳಿವಾಡ, ತಾರಾದೇವಿ ವಾಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.