ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ, ಬಿಜೆಪಿ ಪ್ರಮುಖರಾದ ಮಲ್ಲಿಕಾರ್ಜುನ ಸಾವುಕಾರ, ನಾಗೇಶ ಕಲಬುರ್ಗಿ, ಸಂತೋಷ ಚವ್ಹಾಣ, ರವಿ ನಾಯ್ಕ, ಶ್ರೀನಿವಾಸ ಶಾಸ್ತ್ರಿ, ಮುರುಗೇಶ ಶೆಟ್ಟರ್, ಕಿರಣ ಉಪ್ಪಾರ ಇದ್ದರು.