ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ಕ್ರೀಡಾ ಸಂಕೀರ್ಣ ಅಕ್ಟೋಬರ್‌ನಲ್ಲಿ ಪೂರ್ಣ: ಅರವಿಂದ ಬೆಲ್ಲದ

Published : 26 ಜುಲೈ 2025, 5:45 IST
Last Updated : 26 ಜುಲೈ 2025, 5:45 IST
ಫಾಲೋ ಮಾಡಿ
Comments
ಗೋವಾ ಸಿಎಂ ಹೇಳಿಕೆಯಿಂದ ಏನು ಆಗಲ್ಲ: ಬೆಲ್ಲದ
ಹುಬ್ಬಳ್ಳಿ: ‘ಮಹದಾಯಿ ವಿಷಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಹೇಳಿಕೆಯಿಂದ ಏನೂ ಆಗುವುದಿಲ್ಲ. ಅದು ರಾಜಕೀಯ ಹೇಳಿಕೆಯಾಗಿದ್ದು ಗಂಭೀರವಾಗಿ ಪರಿಗಣಿಸಬೇಕಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ‘ಮಹದಾಯಿ ವಿಷಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬದ್ಧತೆ ತೋರಿಸುತ್ತಿಲ್ಲ. ಸರಿಯಾದ ಸಮಯಕ್ಕೆ ರಾಜ್ಯದ ಅಧಿಕಾರಿಗಳು ಸಭೆಗೆ ಹಾಜರಾಗಿ ದಾಖಲಾತಿ ಒದಗಿಸುವ ಕೆಲಸ ಮಾಡಬೇಕು’ ಎಂದರು. ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ವಿಷಯಕ್ಕೆ ಸಂಬಂಧಿದಂತೆ ಕ್ಷಮೆಯಾಚಿಸುವಂತೆ ಶಾಸಕ ವಿಜಯಾನಂದ ಕಾಶಪ್ಪನವರ ಒತ್ತಾಯಿಸಿದ ಕುರಿತು ಕೇಳಿದ ಪ್ರಶ್ನೆಗೆ ‘ಧರ್ಮ ಮತ್ತು ಸಮಾಜದ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT