<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 41ರ ವಿಶ್ವೇಶ್ವರ ನಗರ ಹಾಗೂ ಆದರ್ಶ ನಗರದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆ ನಡೆಯಿತು.</p>.<p>ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ವೀರಣ್ಣ ಸವಡಿ ಜೋಶಿ ಪರ ಮತಯಾಚಿಸಿದರು.</p>.<p> ಮಹೇಶ ಟೆಂಗಿನಕಾಯಿ ಮಾತನಾಡಿ, ಪ್ರಲ್ಹಾದ ಜೋಶಿ ಅವರು ಕೇಂದ್ರದಿಂದ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸಬೇಕು. ಮತದಾನ ದಿನದಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 41ರ ವಿಶ್ವೇಶ್ವರ ನಗರ ಹಾಗೂ ಆದರ್ಶ ನಗರದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆ ನಡೆಯಿತು.</p>.<p>ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ವೀರಣ್ಣ ಸವಡಿ ಜೋಶಿ ಪರ ಮತಯಾಚಿಸಿದರು.</p>.<p> ಮಹೇಶ ಟೆಂಗಿನಕಾಯಿ ಮಾತನಾಡಿ, ಪ್ರಲ್ಹಾದ ಜೋಶಿ ಅವರು ಕೇಂದ್ರದಿಂದ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸಬೇಕು. ಮತದಾನ ದಿನದಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>